ಮುಂದಿನ 2 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!
ಬೆಂಗಳೂರು: ಇದೇ ಏಪ್ರಿಲ್ 12 ಮತ್ತು ಏಪ್ರಿಲ್ 13 ರಂದು ರಾಜ್ಯದ ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ […]
ಬೆಂಗಳೂರು: ಇದೇ ಏಪ್ರಿಲ್ 12 ಮತ್ತು ಏಪ್ರಿಲ್ 13 ರಂದು ರಾಜ್ಯದ ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ […]
ಬೆಂಗಳೂರು : 2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಸತತ 3ನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಪ್ರಯತ್ನದಲ್ಲಿದೆ. ಕರ್ನಾಟಕದ ಕಡೆಗೆ ಮತ್ತೆ ಪ್ರಧಾನಿ ಮೋದಿ […]
ಬೆಂಗಳೂರು : ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ […]
ಕೊಪ್ಪಳ/ಹಾವೇರಿ/ಬಾಗಲಕೋಟೆ/ವಿಜಯನಗರ, ಏಪ್ರಿಲ್ 9: ರಾಜ್ಯದಲ್ಲಿ ಈ ಬಾರಿಯ ಭೀಕರ ಬರಗಾಲ ಮತ್ತು ಸುಡುವ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಮಳೆ ಯಾವಾಗ ಬರುತ್ತೆ ಎಂದು ಜನ ಆಕಾಶದತ್ತ ಮುಖ ಮಾಡಿ ನೋಡುತ್ತಿದ್ದಾರೆ. ಆದ್ರೆ, […]
ನವದೆಹಲಿ, ಏಪ್ರಿಲ್ 9: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಡಿಯಿಂದ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ಮಂಗಳವಾರ ವಜಾಗೊಳಿಸಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ […]
ಬೆಂಗಳೂರು: ಈ ಬಾರಿಯ 2024 ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊಂದಿತ್ತು. ಆದರೆ ರಾಜ್ಯ ಗುಪ್ತಚರ ಇಲಾಖೆ ವರದಿ ಪ್ರಕಾರ ಕನಿಷ್ಠ 11 ಸ್ಥಾನಗಳಲ್ಲಿ […]
ಬೆಂಗಳೂರು ಏಪ್ರಿಲ್ 9: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಬುಧವಾರ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ […]
ಬೆಂಗಳೂರು: ರಾಜಧಾನಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 ಕಿ.ಮೀ. ಆಸುಪಾಸಿನಲ್ಲಿ ತಮ್ಮ ಉದ್ಯಮ ಘಟಕ ಸ್ಥಾಪಿಸಲು 25 ಎಕರೆ ಭೂಮಿ ಅಗತ್ಯವಿದೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲೆನ್ಸ್ ಕಾರ್ಟ್ ಸಮೂಹದ ಮನವಿಗೆ […]
ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚನೆಗೆ ಪಟ್ಟಣದ ಗಣಪತಿ ಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಘ್ನೇಶ್ವರನ ದರ್ಶನ ಪಡೆದು ನಂತರ ರೋಡ್ ಶೋ ಕಾರ್ಯಕ್ರಮಕ್ಕೆ ಸಚಿವ […]
ಬೆಳಗಾವಿ, ಏಪ್ರಿಲ್ 9: ಲೋಕಸಭೆ ಚುನಾವಣಾ ಹೊತ್ತಲ್ಲಿ ಕಾಂಗ್ರೆಸ್ಗೆ ಶಾಕ್ ಕೊಟ್ಟಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿಕೊಂಡಿದ್ದರು. ಬಳಿಕ ಅಂತಿಮ ಗಳಿಗೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ […]
ನವದೆಹಲಿ: ಕೇಂದ್ರ ಚುನಾವಣಾ ಆಯೋಗದಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ […]
ಬೆಂಗಳೂರು: ಆಪರೇಷನ್ ಕಮಲದಿಂದಲೇ ಫೇಮಸ್ ಆಗಿರೋ ಬಿಜೆಪಿಗೆ ಭಯವಾಗುವಷ್ಟರ ಮಟ್ಟಿಗೆ ಕಾಂಗ್ರೆಸ್ ಆಪರೇಷನ್ ಹಸ್ತ ನಡೆಸುತ್ತಿದೆ. ಆದರೆ, ಬಿಜೆಪಿ ಗೆಲುವಿನ ನಂತರ ಆಪರೇಷನ್ ಮಾಡಿದ್ರೆ, ಕಾಂಗ್ರೆಸ್ ಚುನಾವಣೆ ಮುಂಚೆ ಮಾಡ್ತಿದೆ. ವ್ಯತ್ಯಾಸ ಇಷ್ಟೇ. ಡಿ.ಕೆ.ಶಿವಕುಮಾರ್ […]
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ […]
ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದ ಮನ್ನಳ್ಳಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 40 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಸೀರೆ ಜಪ್ತಿ ಮಾಡಲಾಗಿದೆ. ಗುಜರಾತ್ನಿಂದ ಬೀದರ್ಗೆ ಅಕ್ರಮವಾಗಿ ಸೀರೆ ಸಾಗಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಇನ್ನು, […]
ಬೆಂಗಳೂರು: ರಾಜ್ಯದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 26 ರಿಂದ ಆರಂಭಿಸಲು ಸರಕಾರ ತೀರ್ಮಾನಿಸಿದ್ದು, ಎಲ್ಲ ರಾಜ್ಯ ಪಠ್ಯಕ್ರಮದ ಶಾಲೆಗಳು ಅಂದಿನಿಂದಲೇ ಕಾರ್ಯಾರಂಭ ಮಾಡಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು […]
ಬೆಂಗಳೂರು: ಅಕ್ರಮ ಚುನಾವಣೆ ನಡೆಯದಂತೆ ಕಣ್ಣಿಟ್ಟಿರುವ ಚುನಾವಣೆ ಆಯೋಗ ರಾಜ್ಯಾದ್ಯಂತ ಭರ್ಜರಿ ಭೇಟೆಯನ್ನೇ ಆಡಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಕೋಟ್ಯಂತರ ಬೆಲೆಬಾಳುವ ವಸ್ತುಗಳು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ನಡೆದ ಕಾಯರ್ಾಚರಣೆಗಳಲ್ಲಿ ರಾಜ್ಯಾದ್ಯಂತ ಒಟ್ಟು 2.68 ಕೋಟಿ […]
ರಾಮನಗರ: ಇದೊಂದು ಅಪರೂಪದ ಘಟನೆ. ಸಾವನ್ನಪ್ಪಿದ್ದಾನೆ ಎಂದು ತಿಳಿದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾಗ ಆ ವ್ಯಕ್ತಿ ಮತ್ತೇ ಜೀವ ಪಡೆದಿದ್ದಾನೆ. ಆದರೆ, ಆ ಖುಷಿ ಕುಟುಂಬಸ್ಥರಿಗೆ ಹೆಚ್ಚು ಹೊತ್ತು ಸಿಕ್ಕಿಲ್ಲ. ಇಂತಹ ಅಪರೂಪದ ಘಟನೆ […]
ಬೆಂಗಳೂರು: ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಹೀಗಾಗಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದು, ಇಂದು(ಏಪ್ರಿಲ್ 8) ಏಕಾಏಕಿ ಕೆಪಿಸಿಸಿ ಕಚೇರಿ ಬಳಿ […]
ಬೆಂಗಳೂರು:ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಈ ಮೂಲಕ ಭಾರತದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ವಿಮಾನಯಾನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಒಪ್ಪಂದವು ಭಾರತೀಯ ವಾಯುಯಾನ ಉದ್ಯಮದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಏರ್ ಇಂಡಿಯಾ (ಇತರ ಟಾಟಾ ಗ್ರೂಪ್ ಏರ್ಲೈನ್ಸ್ – AIX ಮತ್ತು ವಿಸ್ತಾರಾ ಜೊತೆಗೆ) ಮತ್ತು BIAL ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸಲುಸಹಕರಿಸುತ್ತದೆ. ಇದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್ವರ್ಕ್ ಮೂಲಕ ಟಾಟಾ ಗ್ರೂಪ್ ಏರ್ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾ ಪ್ರೀಮಿಯಂ ಹಾಗೂ ಪ್ರಯಾಣಿಕರಿಗೆ ಮೀಸಲಾದ ದೇಶೀಯ ವಿಶ್ರಾಂತಿ ಕೋಣೆಯನ್ನು ಸ್ಥಾಪಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.ಉಪಕ್ರಮದ ಭಾಗವಾಗಿ, BLR ವಿಮಾನ ನಿಲ್ದಾಣದಲ್ಲಿ ಸಮಗ್ರ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿಹೇಳುತ್ತದೆ . ಅಷ್ಟೆಅಲ್ಲದೆ, ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ. ಈ ಪಾಲುದಾರಿಕೆಯು MRO ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ. ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕ್ಯಾಂಪ್ಬೆಲ್ ವಿಲ್ಸನ್, “ಬೆಂಗಳೂರು ವಾಯು ಸಂಪರ್ಕ ಕೇಂದ್ರದ ಹಬ್ ಆಗಿದ್ದು, ವಿಮಾನಯಾನ ಹಾಗೂ ವಿಮಾನ ನಿಲ್ದಾಣದಲ್ಲಿನ ದಕ್ಷ ಕಾರ್ಯಾಚರಣೆಯಿಂದ ಗ್ರಾಹಕರು ಉತ್ತಮ ಅನುಭವ ಪಡೆಯುತ್ತಿದ್ದಾರೆ, ವಿಮಾನ ನಿಲ್ದಾಣದ ಅನುಭೂತಿಯನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ವಾಯು ಸಂಪರ್ಕವನ್ನು ವಿಸ್ತರಿಸಲು ಮುಂದಾಗಿದ್ದೇವೆ. ಇದಕ್ಕಾಗಿ. ಪ್ರಮುಖ MRO ಕೇಂದ್ರವನ್ನು ನಿರ್ಮಿಸುವ ದೃಷ್ಟಿಯಿಂದ BIAL ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು,ಈ ಪಾಲುದಾರಿಕೆಯು ಏರ್ ಇಂಡಿಯಾ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದರು.
ಬೆಂಗಳೂರು: ಜ್ಞಾನದೀಪಿಕ ಶೈಕ್ಷಣಿಕ ದತ್ತಿ ಯವರು ಹೊರತಂದಿರುವ, ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಡಾ. ಶ್ರೀಮತಿ ನಾಗಮಣಿ ಶ್ರೀನಾಥ್ ವಿರಚಿತ ‘ಅಂತರಾಳದ ಆಲಾಪನೆ’ ಯ ಲೋಕಾರ್ಪಣೆಯು ಶ್ರೀ ಶ್ರೀ ಯದುಗಿರಿ […]
You cannot copy content of this page