ಲಾರಿ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತ: ತಪ್ಪಿದ ಅನಾಹುತ

Share It

ಆನೇಕಲ್: ರಸ್ತೆಯಲ್ಲಿ ಲಾರಿ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಹೊಸೂರು ಬಳಿ ನಡೆದಿದೆ.

ತಮಿಳುನಾಡು ರಾಜ್ಯದ ಹೊಸೂರು ಬಳಿಯ ಬಾಗಲೂರಿನಲ್ಲಿ ಲಾರಿ ಚಲಾಯಿಸುವಾಗ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಲಾತಿ ನಿಯಂತ್ರಣ ತಪ್ಪಿ ರಸ್ತೆಗೆ ನುಗ್ಗಿದೆ.

ಹೀಗಾಗಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ೫ಕ್ಕೂ ಹೆಚ್ಚು ಬೈಕ್ ಜಖಂಗೊAಡಿದ್ದು, ಹೊಸೂರಿನ ಆಡ್ಕೋ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದೆ.


Share It

You May Have Missed

You cannot copy content of this page