ಅಪರಾಧ ಸಿನಿಮಾ ಸುದ್ದಿ

ಕೊಲೆ ಕೇಸ್ ನಲ್ಲಿ ದರ್ಶನ್ ಗೆ ಸಿಗದ ಜಾಮೀನು: ಕೋಡಿ ಮಠದ ಶ್ರೀ ಹೇಳಿದ್ದೇನು?

Share It

ಚಿಕ್ಕಬಳ್ಳಾಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹಿನ್ನೆಲೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ಬಿಗ್ ಶಾಕ್ ಆಗಿದೆ. ಇನ್ನು ಜಾಮೀನಿಗಾಗಿ ದರ್ಶನ್​ ಪರ ವಕೀಲರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಇದರ ಮಧ್ಯ ಚಿಕ್ಕಬಳ್ಳಾಪುರದಲ್ಲಿ ಕೋಡಿಶ್ರೀ ದರ್ಶನ್​ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಪಾಪದ ಪಾಷಣ ಕಳೆಯಬೇಕಿದೆ. ತಾನು ಮಾಡಿದ ಕರ್ಮ ಫಲವತ್ತಾದ್ರೆ ಯಾರೇನು ಮಾಡುವರು. ಪಾಪದ ಕೆಲಸ ಮಾಡುವುದಕ್ಕೆ ಹೆದರಬೇಕಿತ್ತು ಎಂದಿದ್ದಾರೆ.


Share It

You cannot copy content of this page