ರಾಜಕೀಯ ಸುದ್ದಿ

ಕೋಡಿ ಮಠದ ಶ್ರೀಗಳಿಂದ ಮತ್ತೊಂದು ಆತಂಕದ ಭವಿಷ್ಯ!

Share It

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಕೋಡಿ ಮಠದ ಶ್ರೀಗಳು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರದ ಬದಲಾವಣೆಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿ ಶ್ರೀಗಳು, ಸದ್ಯಕ್ಕೇನೂ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಏನೂ ತೊಂದರೆಯಿಲ್ಲ ಎಂದಿದ್ದಾರೆ. ಆದರೆ ಬರುವ ದಿನಗಳು ಶುಭ ಮತ್ತು ಅಶುಭಗಳಿಂದ ಕೂಡಿವೆ. ಈ ಬಗ್ಗೆ ಯುಗಾದಿ ಸಮಯದಲ್ಲಿ ಹೇಳುತ್ತೇನೆ ಎಂದು ಹೇಳಿದರು.

ಈ ಬೇಸಿಗೆ ಕಾಲದಲ್ಲಿ ಭೂಮಿಯ ತಾಪಮಾನ ಬಹಳಷ್ಟು ಏರಿಕೆಯಾಗಲಿದೆ ಎಂದು ಕೋಡಿ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.


Share It

You cannot copy content of this page