ಕ್ರೀಡೆ ಸುದ್ದಿ

IPL ಉದ್ಘಾಟನಾ ಪಂದ್ಯವೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ: ದುರಂತದ ನಂತರ ಮೊದಲ ಪಂದ್ಯಕ್ಕೆ ಸಿದ್ಧತೆ

Share It

ಬೆಂಗಳೂರು: ಬೆಂಗಳೂರು ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿIPL ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿತ್ತಾದರೂ, ಇದೀಗ ಉದ್ಘಾಟನಾ ಪಂದ್ಯವೇ ಬೆಂಗಳೂರಿನಲ್ಲಿ ನಡೆಯಲಿದೆ.

ವೆಂಕಟೇಶ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, IPL ಆಯೋಜನೆಗೆ ಸರಕಾರದ ಜತೆಗೆ ಮಾತುಕತೆ ಮಾಡಲಾಗಿದೆ. ಸಿಎಂ ಮತ್ತು ಡಿಸಿಎಂ ಒಪ್ಪಿಗೆ ಕೊಟ್ಟಿದ್ದಾರೆ. ಹೀಗಾಗಿ, ಉದ್ಘಾಟನಾ ಪಂದ್ಯವನ್ನೇ ಇಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.


Share It

You cannot copy content of this page