ರಾಜಕೀಯ ಸುದ್ದಿ

ರಾಷ್ಟ್ರಪತಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

Share It

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ಅದಲ್ಲದೆ, ಸಂಜೆ 4.50ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಲಿದ್ದಾರೆ. ಈ ವೇಳೆ 16 ನೇ ಹಣಕಾಸು ಆಯೋಗದ ಅನುದಾನ ಸೇರಿದಂತೆ ರಾಜ್ಯಕ್ಕೆ ಬರಲಿರುವ ಬಾಕಿ ಅನುದಾನದ ಕುರಿತು ಮಾತನಾಡಲಿದ್ದಾರೆ.


Share It

You cannot copy content of this page