ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮತ್ತೇ ಶುರುವಾಗಲಿದೆ ವರುಣನ ಆರ್ಭಟ: 9 ಜಿಲ್ಲೆಯಲ್ಲಿ ಯೆಲ್ಲೋ ಅಲೆರ್ಟ್ !

Share It

ಬೆಂಗಳೂರು: ರಾಜ್ಯಾದಾದ್ಯಂತ ಮಳೆ ಕಡಿಮೆಯಾಗಿದ್ದು, ಆದರೆ ರಾಜ್ಯದಲ್ಲಿ ನಾಳೆಯಿಂದ ಮತ್ತೆ ಶುರುವಾಗಲಿದೆ.

೯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ.


Share It

You cannot copy content of this page