ರಾಜಕೀಯ ಸುದ್ದಿಹಾಸನದಲ್ಲಿ ಡಿ.12 ಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ 30 November 202430 November 2024 Editor Share It ಬೆಂಗಳೂರು:ಉಪಚುನಾವಣೆಯಲ್ಲಿ ಮೂರು ಕ್ಷೇತ್ರವನ್ನು ಗೆದ್ದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮತ್ತೊಂದು ಸ್ವಾಭಿಮಾನಿ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ಹಾಸನದಲ್ಲಿ ಡಿ.12 ರಂದು ಸಮಾವೇಶ ನಡೆಯಲಿದೆ. updating… Share It