ಉಪಯುಕ್ತ ಸುದ್ದಿ

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಕೃಷ್ಣ ಬೈರೇಗೌಡರಿಂದ ತುರ್ತು ಸಭೆ

Share It

  • ⁠ಎಲ್ಲಾ ಅಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡರಿಂದ ಮಹತ್ವದ ಸೂಚನೆ
  • ⁠ಅನಾಹುತ ನಡೆಯುವ ಮುನ್ನ ಎಚ್ಚರಿಕೆ ವಹಿಸಲು ಸೂಚನೆ
  • ⁠ಅನಾಹುತ ತಡೆಯುವುದೇ ನಮ್ಮ ಕೆಲಸ. ಹೀಗಾಗಿ ಎಲ್ಲಾ ಅಧಿಕಾರಿಗಳೂ ನಾಯಕತ್ವ ಗುಣದ ಜೊತೆ ಕೆಲಸ ಮಾಡುವಂತೆ ಕಿವಿಮಾತು.
  • ⁠ಹಾಸನಾಂಬ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ತೊಂದರೆಯಾಗಬಾರದು.
  • ⁠ಭದ್ರತಾ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ.
  • ⁠ದೇವಾಲಯಕ್ಕೆ ಪ್ರತಿ ದಿನ ಎಷ್ಟು ಜನರ ಆಗಮನ ನಿರ್ಗಮನ ಆಗುತ್ತಿದೆ ಎಂಬ ಕುರಿತು ಅಧಿಕಾರಿಗಳು ನಿಗಾ ವಹಿಸಬೇಕು.
  • ⁠ಟ್ರಾಫಿಕ್ ಸಮಸ್ಯೆಗಳ ಬಗ್ಗೆಯೂ ಎಚ್ಚರಿಕೆಯಿಂದಿರಬೇಕು.
  • ⁠ದೇವಾಲಯದ ಒಳಗೆ ಎಸ್ಕಾರ್ಟ್ ವಾಹನಗಳಿಗೆ ಸುತಾರಾಂ ಅವಕಾಶ ಇಲ್ಲ.

ಅಧಿಕಾರಿಗಳಿಗೆ ಹತ್ತಾರು ಮಹತ್ವದ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡರು.⁠


Share It

You cannot copy content of this page