ಪರಪ್ಪನ ಅಗ್ರಹಾರ ಜೈಲಿಗೆ ಡಿಜಿಪಿ ಭೇಟಿ: ದರ್ಶನ್ ಬ್ಯಾರಕ್ ಪರಿಶೀಲನೆ ನಡೆಸಿದ ಡಿಜಿಪಿ ಅಲೋಕ್ ಕುಮಾರ್

Share It

ಬೆಂಗಳೂರು: ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬ ಕೇಳಿ ಬಂದ ನಂತರ, ನೂತನ ಜೈಲು ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು, ಪರಪ್ಪಮ ಅಗ್ರಹಾರ ಜೈಲಿಗೆ ಭೇಟಿ ನೀಡಿದರು.

ಭೇಟಿಯ ವೇಳೆ ಕೊಲೆ ಆರೋಪಿ, ನಟ ದರ್ಶನ್ ಇರುವ ಬ್ಯಾರಕ್ ಗೆ ಅಲೋಕ್ ಕುಮಾರ್ ತೆರಳಿದ್ದರು. ಈ ವೇಳೆ ದರ್ಶನ್ ಅವರನ್ನು ವಿಚಾರಣೆ ನಡೆಸಿದರು.


Share It

You May Have Missed

You cannot copy content of this page