ಅಪರಾಧ ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತ ಸಸ್ಪೆಂಡ್ ಹಿಂದೆಯೇ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗ!

Share It

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್​​ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್​. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಆರ್​. ಮಂಜುನಾಥ್ ಸೇರಿದಂತೆ 8 ಜನ ಕೆಎಎಸ್ ಅಧಿಕಾರಿಗಳ ವರ್ಗಾವಣೆ:

1.​ವೀಣಾ ಆರ್​.–ಮುಖ್ಯ ಆಡಳಿತಾಧಿಕಾರಿ ಮೈಸೂರು ಸೇಲ್ಸ್​ ಇಂಟರ್ನ್ಯಾಷನಲ್​​ ಲಿಮಿಟೆಡ್​, ಬೆಂಗಳೂರು

2.ಗೀತಾ ಈ. ಕೌಜಲಗಿ – ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ-ಹುಬ್ಬಳ್ಳಿ

3.ಮಹೇಶ್​ ಜೆ.–ಮೈಸೂರು ಮಹಾನಗರ ಪಾಲಿಕೆ ಆಯುಕ್ತ

4.ಮಂಜುನಾಥ್​ ಆರ್​.– ವಿಶೇಷ ಭೂಸ್ವಾಧೀನಾಧಿಕಾರಿ ಕಬಿನಿ ಜಲಾಶಯ ಯೋಜನೆ, ಮೈಸೂರು

5.ಜಗನ್ನಾಥ ರೆಡ್ಡಿ–ಆಯುಕ್ತರು, ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ, ಬಸವಕಲ್ಯಾಣ

6.ಅರುಣಕುಮಾರ್ ಕುಲಕರ್ಣಿ –ವಿಶೇಷ ಭೂಸ್ವಾಧಿನಾಧಿಕಾರಿ ಕಾರಂಜಾ ಯೋಜನೆ, ಬೀದರ್​

7.ಅನುರಾಧ ವಸ್ತ್ರ– ಕುಲಸಚಿವರು (ಆಡಳಿತ) ಬಾಗಲಕೋಟೆ ವಿ.ವಿ, ಜಮಖಂಡಿ

8.ಮೊಹಮ್ಮದ್​ ಶಕೀಲ್​– ಉಪ ವಿಭಾಗಾಧಿಕಾರಿ, ಬೀದರ್ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.


Share It

You cannot copy content of this page