ರಾಜಕೀಯ ಸುದ್ದಿ

ಒಂದು ದೇಶ..ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Share It

ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ.

ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ನೇಮಕಗೊಂಡ ಸಮಿತಿಯು ವರದಿಗೆ ಎನ್ಒಡಿ ನೀಡಿದೆ.


Share It

You cannot copy content of this page