ರಾಜಕೀಯ ಸುದ್ದಿ

ಶೀರ್ಘವೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪತನ”ರೇಣುಕಾಚಾರ್ಯ

Share It

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಶೀರ್ಘವೇ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿರುವ ಅವರು, ರಾಜಣ್ಣ, ಪರಮೇಶ್ವರ್ ಅವರ ಹೇಳಿಕೆ ಒಂದೊAದು ರೀತಿಯಲ್ಲಿದೆ. ಡಿ.ಕೆ.ಶಿವಕುಮಾರ್ ಪೂಜೆ, ಪುನಸ್ಕಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಯನ್ನು ನೋಡಿದರೆ, ಕಾಂಗ್ರೆಸ್ ಸರಕಾರ ಶೀರ್ಘವೇ ಪತನವಾಗುವ ಮುನ್ಸೂಚನೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.


Share It

You cannot copy content of this page