ಶಿರಸಿ ನೂತನ ಬಸ್ ನಿಲ್ದಾಣ ಉದ್ಘಾಟನೆ

Share It

ಶಿರಸಿ : ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾನ್ಯ ಶಾಸಕ ಶಿವರಾಮ ಹೆಬ್ಬಾರ್ ಅವರು ಶಿರಸಿ ನೂತನ ಬಸ್ ನಿಲ್ದಾಣ ಕೇಂದ್ರ ಹಾಗೂ ಸಾರಿಗೆ ಇಲಾಖೆ ಶಿರಸಿ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ, ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ, ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರಾದ ರಾಜು ಕಾಗೆ, ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಸೇರಿದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You May Have Missed

You cannot copy content of this page