ಅಪರಾಧ ಸುದ್ದಿ

ಚಾಮರಾಜನಗರದಲ್ಲಿ 5 ಹುಲಿಗಳ ಅಸಹಜ ಸಾವು : ವಿಷಪ್ರಾಶನದ ಶಂಕೆ

Share It

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿದ್ದು, ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ದೇಶದಲ್ಲಿಯೇ ಅತಿಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ಇದೀಗ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ಮಾಡಿದ್ದಾರೆ.


Share It

You cannot copy content of this page