ಅಪರಾಧ ಸುದ್ದಿ

ಪಂಢರಾಪುರ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಹರಿದ ಕಾರು : ಆರು ಭಕ್ತರಿಗೆ ಗಾಯ

Share It

ಬೆಳಗಾವಿ: ಶುಕ್ರವಾರ ಬೆಳಗ್ಗೆ ಹೊತ್ತು ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಆರು ಭಕ್ತರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಯಬಾಗ ತಾಲೂಕು ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ ಹೊರಟಿದ್ದರು. ಆ ಸಂದರ್ಭದಲ್ಲಿ ಕಾರು ಚಾಲಕ ಬೇಜವಾಬ್ದಾರಿಯಿಂದ ಭಕ್ತರ ಮೇಲೆ ಕಾರು ಹರಿದಿದೆ. ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಭಕ್ತರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ.


Share It

You cannot copy content of this page