ಸುದ್ದಿ Editor 18 December 2025 0 Comments ಪೊಲೀಸ್ ಕೊರಳಿನಿಂದಲೇ ಸರ ಎಗರಿಸಿದ ಖದೀಮರು Share It ಬೆಂಗಳೂರು: ಮಹಿಳಾ ಎಎಸ್ಐ ಕೊರಳಿನಿಂದಲೇ ಚಿನ್ನದ ಸರವನ್ನು ಎಗರಿಸಿದ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಎಸ್ಐ ಅಮೃತಬಾಯಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸgವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ. Updating…. Share It
Previous post ಪರಮೇಶ್ವರ್ಗೆ ಸಿಎಂ ಸ್ಥಾನ ನೀಡುವಂತೆ ಮಠಾಧೀಶರ ಆಗ್ರಹ Next post ಇಂದು ದರ್ಶನ್ ಪ್ರಕರಣದ ಸಾಕ್ಷಿಗಳ ವಿಚಾರಣೆ
Editor 0 ರಾಷ್ಟ್ರಪತಿ ದ್ರೌಪದಿ ಮರ್ಮ ಅವರ ಡೀಪ್ ಫೇಕ್ ವಿಡಿಯೋ : ಬೆಂಗಳೂರು ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು
Editor 0 ಹಠಯೋಗಿ ಎಂದು ಅಪ್ರಾಪ್ತೆಯ ಅತ್ಯಾಚಾರ ಮಾಡಿದ್ದ ಸ್ವಾಮೀಜಿಗೆ 35 ವರ್ಷಗಳ ಶಿಕ್ಷೆ ವಿಧಿಸಿದ ಬೆಳಗಾವಿ ನ್ಯಾಯಾಲಯ