ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ಕಾಂಗ್ರೆಸ್ ಮತ್ತು KRS ಕಾರ್ಯಕರ್ತರ ನಡುವೆ ಮಾರಾಮಾರಿ

Share It

ಬೆಂಗಳೂರು: ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಡ ಮಾಡುತ್ತಿದ್ದಾರೆ ಎಂಬ ಆರೋಪದಡಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ದಾಳಿ ಮಾಡಿದ ವೇಳೆ ಕೈ ಕಾರ್ಯಕರ್ತರ ಜತೆಗೆ ಮಾರಾಮಾರಿ ನಡೆದಿದೆ.

ಈ ವೇಳೆ ಕಾಂಗ್ರೆಸ್ ಮುಖಂಡ ಹಮೀಮ್ ಎಂಬಾತ ಕೆಆರ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರು ಸ್ವೀಕಾರ ಮಾಡಿರುವ ಪೊಲೀಸರು, ಹಮೀಮ್ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ ಎಂದು ಹೇಳಲಾಗಿದೆ.

Updating….


Share It

You May Have Missed

You cannot copy content of this page