ಇಂದು ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಭವಿಷ್ಯ ನಿರ್ಧಾರ

Share It

ಬೆಂಗಳೂರು: ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯುವಂತೆ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಬೈರತಿ ಬಸವರಾಜ್ ಪರ ವಕೀಲರು
ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಅರ್ಜಿಯ ವಿಚಾರಣೆ ಮಧ್ಯಾಹ್ನ 2.45 ಕ್ಕೆ ನಡೆಯಲಿದೆ.


Share It

You May Have Missed

You cannot copy content of this page