ಸಿನಿಮಾ ಸುದ್ದಿ

ಮತ್ತೊಂದು ಹಂತ ಮುಟ್ಟಿದ ಸ್ಟಾರ್ ವಾರ್: ಪೊಲೀಸರಿಗೆ ವಿಜಯಲಕ್ಷ್ಮಿ ದರ್ಶನ್ ದೂರು

Share It

ಬೆಂಗಳೂರು: ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾರ್ ಮತ್ತೊಂದು ಹಂತಕ್ಕೆ ತಲುಪಿದ್ದು, ನಡ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸುದೀಪ್ ಹೇಳಿಕೆಗೆ ದರ್ಶನದ ಪತ್ನಿ ಟಾಂಗ್ ನೀಡಿದ ಬೆನ್ನಲ್ಲೇ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟಕೆಟ್ಟ ಕಮೆಂಟ್ ಬರುತ್ತಿವೆ. ಅಶ್ಲೀಲವಾಗಿ ನಿಂದಿಸುವ ಸಂದೇಶಗಳ ಮೂಲಕ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ.

ಜಯನಗರ ಡಿಸಿಪಿಯವರಿಗೆ ದೂರು ನೀಡಿರುವ ವಿಜಯಲಕ್ಷ್ಮಿ ಅವರು, ಕೆಲವು ಇಮ್ಸ್ಟಾಗ್ರಾಮ್ ಐಡಿಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ. ಸುದೀಪ್- ದರ್ಶನ್ ಅಭಿಮಾನಿಗಳ ಕಿತ್ತಾಟದ ನಡುವೆ ನೆನ್ನೆ ವಿಜಯಲಕ್ಷ್ಮಿ ಜೈಲಿನಲ್ಲಿ ದರ್ಶನ್


Share It

You cannot copy content of this page