ಶೃಂಗೇರಿ-ಮಂಗಳೂರು ಸಂಪರ್ಕ ಬಂದ್!

Share It

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಅಬ್ಬರ ಮುಂದುವರಿದಿದ್ದರಿಂದ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ತುಂಗಾ ನದಿ ನೀರು ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ.


Share It

You May Have Missed

You cannot copy content of this page