ನವದೆಹಲಿ: ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಧಾನಿಯ ಅಕ್ಬರ್ ರಸ್ತೆಯಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಕರ್ನಾಟಕದ ಭೂ ಕುಸಿತ, ಮಳೆಹಾನಿ ಬಗ್ಗೆ ಚರ್ಚೆ ನಡೆಸಿ ವರದಿ ನೀಡಲಿದ್ದಾರೆ.
You cannot copy content of this page