ಬೆಂಗಳೂರು: ಮಾಜಿ ಸಂಸದ ಅನಂತಕುಮಾರ್ ಹೆಗಡೆಗೆ ಅನಾಮಧೇಯ ಜೀವಬೆದರಿಕೆ ಕರೆ ಬಂದಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.
ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಮೂಲಕ ಜೀವಬೆದರಿಕೆ ಬಂದಿದೆ ಎನ್ನಲಾಗಿದೆ.