ಕೊಪ್ಪ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಮುರಿದುಬಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಮೃತ ಆಟೋ ಚಾಲಕನನ್ನು ರತ್ನಾಕರ್ (45) ಎಂದು ಗುರುತಿಸಿದ್ದು, ಕೊಪ್ಪದಿಂದ ತೆರಳುತ್ತಿದ್ದಾಗ ಘಟನೆ ನಡೆದಿದೆ.
Updating…
You cannot copy content of this page