ಸುದ್ದಿಚಾಮುಂಡಿಬೆಟ್ಟಕ್ಕೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ 16 December 2025 Editor Share It ಬೆಂಗಳೂರು: ಕರ್ನಾಟಕ ಕ್ರಿಕೆಟ್ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದರು. ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದರು. Share It