ರಾಜಕೀಯ ಸುದ್ದಿ

ನವಲಗುಂದ ಬೈಪಾಸ್ ನಿರ್ಮಾಣಕ್ಕೆ ಅನುದಾನ: ನಿತಿನ್ ಗಡ್ಕರಿಗೆ ಅಭಿನಂದನೆ

Share It

ನವಲಗುಂದ ಬೈಪಾಸ್ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ನವದೆಹಲಿಯಲ್ಲಿ ಸಚಿವರುಗಳಾದ ನಿತಿನ್ ಗಡ್ಕರಿ ಹಾಗೂ ಪ್ರಲ್ಹಾದ ಜೋಶಿಯವರನ್ನ ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಮಾಜಿ ಶಾಸಕ ರೇಣುಕಾಚಾರ್ಯ, ಮುನೇನಕೊಪ್ಪ ಅವರ ಪುತ್ರ ರೋಹನ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Share It

You cannot copy content of this page