ದೇವನಹಳ್ಳಿ : ಏರ್ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತದಿಂದ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ದೇವನಹಳ್ಳಿ ಸಮೀಪ ಕಾರು ಚಾಲಕನೊಬ್ಬ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದ. ಇದರಿಂದ ಹಿಂದೆ ಬರುತ್ತಿದ್ದ ಮೂರು ಕಾರುಗಳು ಡಿಕ್ಕಿಯಾದವು. ಘಟನೆಯಿಂದಾಗಿ ಮೂರು ಕಾರುಗಳು ಜಖಂಗೊAಡಿದ್ದವು.
ಘಟನೆಯ ನಂತರ ಹೈದರಾಬಾದ್ ಬೆಂಗಳೂರು ರಾಷ್ಟಿçÃಯ ಹೆದ್ದಾರಿಯಲ್ಲಿ ಘಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು ಏರ್ಪೋರ್ಟ್ ಕಡೆಗೆ ಹೋಗಲು ಮತ್ತು ಬೆಂಗಳೂರು ಕಡೆಗೆ ಬರಲು ಪರದಾಟ ನಡೆಸುತ್ತಿದ್ದಾರೆ.
ಘಟನೆಗೆ ಸಂಬAಧಿಸಿದAತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.